ಉಪಯುಕ್ತ ಮಾಹಿತಿಗಳುಅಂತಾರಾಷ್ಟ್ರೀಯಉಡುಪಿಕನಕಗಿರಿಕುಕನೂರುಕುಷ್ಟಗಿಕೊಪ್ಪಳಗಂಗಾವತಿಗದಗಜಿಲ್ಲಾ ಸುದ್ದಿಟ್ರೆಂಡಿಂಗ್ ಸುದ್ದಿಗಳುತಾಲೂಕುಧಾರವಾಡಬಿಸಿನೆಸ್ ಕನೆಕ್ಟ್ರಾಜ್ಯ ಸುದ್ದಿರಾಷ್ಟೀಯ ಸುದ್ದಿಲೇಖನವಿಡಿಯೋಗಳುಶಿವಮೊಗ್ಗಸಿಂಧನೂರುಸೋಶಿಯಲ್ ಮೀಡಿಯಾ ಅಪ್ಡೇಟ್ಸ್ಸ್ಥಳೀಯ ಸುದ್ದಿಗಳು

ತ್ವರಿತ ಹಾಗೂ ಗುಣಮಟ್ಟದ ಕಾಮಗಾರಿಗೆ ಬಸವರಾಜ ಬೊಮ್ಮಾಯಿ ಸೂಚನೆ.

Share News

ತ್ವರಿತ ಹಾಗೂ ಗುಣಮಟ್ಟದ ಕಾಮಗಾರಿಗೆ ಬಸವರಾಜ ಬೊಮ್ಮಾಯಿ ಸೂಚನೆ.

ಗಜೇಂದ್ರಗಡ:

ಗಜೇಂದ್ರಗಡ ಹತ್ತಿರದ ಬೇವಿನಕಟ್ಟಿ ಕ್ರಾಸ್ ಬಳಿ ಕೊಪ್ಪಳ ಜಿಲ್ಲೆಯ ಭಾನಾಪುರದಿಂದ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ವರೆಗೆ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಂ 367 ರ ಬೈ ಪಾಸ್ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ನಡೆಸಿ
ಕಾಮಗಾರಿಯನ್ನು ತ್ವರಿತವಾಗಿ ಹಾಗೂ ಗುಣಮಟ್ಟದಿಂದ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂಧರ್ಭದಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಶೋಕ ವನ್ನಾಲ,ಬುಡ್ಡಪ್ಪ ಮೂಲಿಮನಿ,ಬಸವಂತಪ್ಪ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Share News

Related Articles

Leave a Reply

Your email address will not be published. Required fields are marked *

Back to top button